Wednesday, September 25, 2024
spot_img

ರಾಮೇಶ್ವರಂ ಕಫೆ ಸ್ಫೋಟ ಪ್ರಕರಣ ತೀರ್ಥಹಳ್ಳಿಯಲ್ಲಿ ಎನ್‌ಐಎ ರೈಡ್!?

ರಾಮೇಶ್ವರಂ ಕಫೆ ಸ್ಫೋಟ ಪ್ರಕರಣ ತೀರ್ಥಹಳ್ಳಿಯಲ್ಲಿ ಎನ್‌ಐಎ ರೈಡ್

 Rameswaram  cafe blast case  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ 

ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಬೆಂಗಳೂರಿನಿಂದ ಬಂದಿರುವ ಅಧಿಕಾರಿಗಳು ತೀರ್ಥಹಳ್ಳಿ ಪೊಲೀಸ್‌ ಮೂಲಗಳನ್ನು ಬಳಸಿಕೊಂಡು ಈ ದಾಳಿ ನಡೆಸಿದ್ದಾರೆ. ಅಲ್ಲದೆ ರಾಮೇಶ್ವರಂ ಕಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸ್ತಿದ್ದಾರೆ 

 

Related Articles

Stay Connected

0FansLike
3,912FollowersFollow
0SubscribersSubscribe

Latest Articles