Wednesday, September 25, 2024
spot_img

ಕೆಬಿ ಅಶೋಕ್ ನಾಯ್ಕ ರವರು ಕುಟುಂಬ ಸಮೇತ ಮತದಾನ ಮಾಡಿದರು

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಹಸೂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ

 

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಗಟ್ಟೆ ಸಂಖ್ಯೆ 207 ರಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಧರ್ಮಪತ್ನಿ ಶ್ರೀ ಮತಿ ರತ್ನ ಕುಮಾರಿ ಹಾಗೂ ಮಕ್ಕಳಾದ ಶ್ರೇಯಾ, ಕಾರ್ತಿಕ್ ರವರೊಂದಿಗೆ ಮತ ಚಲಾಯಿಸಿದರು.

 

Related Articles

Stay Connected

0FansLike
3,912FollowersFollow
0SubscribersSubscribe

Latest Articles